“ಆಯುರ್ವೇದ ಜೀವನ ಶೈಲಿ” ಜಾಗೃತಿ ಕಾರ್ಯಕ್ರಮ

ಮೈಸೂರು : ಚರಕ ಜಯಂತಿಯ ಅಂಗವಾಗಿ ಅಮೃತ ವಿಶ್ವ ವಿದ್ಯಾಪೀಠಮ್, ಮೈಸೂರು ಕ್ಯಾಂಪಸ್ ಹಾಗೂ ಸರ್ಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಮೈಸೂರು ಜಂಟಿಯಾಗಿ “ಆಯುರ್ವೇದ ಜೀವನ ಶೈಲಿ” ಕುರಿತಾದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮೈಸೂರಿನ ಸರ್ಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಯುರ್ವೇದ ಸಂಹಿತಾ ಹಾಗೂ ಸಿದ್ದಾಂತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀವತ್ಸ ಮತ್ತು ಅವರ ಸಂಶೋಧನಾ ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Leave a Reply

Your email address will not be published. Required fields are marked *