ಡಾ.ಜನಾರ್ಧನ್ ಅವರಿಗೆ ಕುವೆಂಪು ಕನ್ನಡ ಕಲಾ ರಕ್ಷಣಾ ವೇದಿಕೆಯಿಂದ ಸನ್ಮಾನ

ಚಾಮರಾಜನಗರ: ತಾಲೂಕಿನ ಕಾಗಲವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜನಾರ್ಧನ್ ಅವರನ್ನು ಕುವೆಂಪು ಕನ್ನಡ ಕಲಾ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

ಆಸ್ಪತ್ರೆಯಲ್ಲಿ ಡಾ.ಜನಾರ್ಧನ್ ಅವರನ್ನು ವೇದಿಕೆ ಅಧ್ಯಕ್ಷ ಲಿಂಗರಾಜು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ರಾಜಪ್ಪ, ನರ್ಸ್ ಸುಮ ಹಾಜರಿದ್ದರು.

Leave a Reply

Your email address will not be published. Required fields are marked *