ಕೊಳ್ಳೇಗಾಲ ಕ್ಷೇತ್ರದ ಶಾಸಕರ ಅಪ್ತ ಸಹಾಯಕರಾಗಿ ಹೊಂಗನೂರು ಚೇತನ್ ನೇಮಕ

ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಅಪ್ತ ಸಹಾಯಕರಾಗಿ ಹೊಂಗನೂರು ಚೇತನ್À ಅವರನ್ನು ನೇಮಕ ಮಾಡಿ ಕರ್ನಾಟಕ ವಿಧಾನಸಭೆ ಸಚಿವಾಲಯ ಜಂಟಿ ಕಾರ್ಯದರ್ಶಿ ಎಸ್. ಸರಸ್ವತಿ ಬಾಯಿ ಆದೇಶ ಹೊರಡಿಸಿದ್ದಾರೆ.

ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮುರ್ತಿ ಅವರ ಶಿಫಾರಸ್ಸಿನ ಮೇರೆಗೆ ಈ ಆದೇಶದ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಹೊಂಗನೂರು ಚೇತನ್ ಕಳೆದ ಹಲವು ವರ್ಷಗಳಿಂದ ಕೃಷ್ಣಮೂರ್ತಿ ಅವರ ಅಪ್ತ ಸಹಾಯಕರಾಗಿ ಸೇವೆ ಸಲ್ಲಿಸಿದ್ದರು. ಈಗ ಅವರು ಶಾಸಕರಾದ ಬಳಿಕ ಅಧಿಕೃತವಾಗಿ ಶಾಸಕರ ಅಪ್ತ ಸಹಾಯಕರಾಗಿ ನೇಮಕವಾಗಿದ್ದಾರೆ.

Leave a Reply

Your email address will not be published. Required fields are marked *