ಚಾಮರಾಜನಗರ : ಹನೂರು ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಇತ್ತೀಚಿಗೆ ನಡೆದಿರುವ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಇಂದು ಭೇಟಿ ಮಾಡಿ, ಸಾಂತ್ವನ ಹೇಳಿದರು.
ತಹಶಿಲ್ದಾರ್ ಚೈತ್ರ ಇತರರು ಈ ಸಂದರ್ಭದಲ್ಲಿ ಇದ್ದರು.


ಚಾಮರಾಜನಗರ : ಹನೂರು ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಇತ್ತೀಚಿಗೆ ನಡೆದಿರುವ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಇಂದು ಭೇಟಿ ಮಾಡಿ, ಸಾಂತ್ವನ ಹೇಳಿದರು.
ತಹಶಿಲ್ದಾರ್ ಚೈತ್ರ ಇತರರು ಈ ಸಂದರ್ಭದಲ್ಲಿ ಇದ್ದರು.
