ಪುಸ್ತಕಗಳನ್ನು ಅಧ್ಯಯನ ಮಾಡಿ ಸಮಗ್ರ ವಿಕಾಸಕ್ಕೆ ಬುನಾದಿ ಹಾಕಿ : ಪೊಲೀಸ್ ಉಪ ಅಧೀಕ್ಷಕರಾದ ಸ್ನೇಹ ರಾಜ್
ಚಾಮರಾಜನಗರ: ಬಾಲ್ಯದಿಂದಲೂ ಉತ್ತಮ ಕಥೆ ಪುಸ್ತಕಗಳನ್ನು ಅಧ್ಯಯನ ಮಾಡಿ ಸಮಗ್ರ ವಿಕಾಸಕ್ಕೆ ಬುನಾದಿ ಹಾಕಿಕೊಳ್ಳಬೇಕು. ಶಿಕ್ಷಣ, ಕಲೆ ಸಾಹಿತ್ಯ, ಸಂಗೀತ, ನೃತ್ಯ ,ನಾಟಕ ಚಿತ್ರಕಲೆ ,ವಿವಿಧ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕೆಂದು ಪೊಲೀಸ್ ಉಪ ಅಧೀಕ್ಷಕರಾದ ಸ್ನೇಹ ರಾಜ್ ರವರು ತಿಳಿಸಿದರು.…