ಚಾಮರಾಜನಗರ: ಜಿಲ್ಲಾ ಸರ್ಕಾರಿ ವಕೀಲರಾಗಿ ಆರ್. ಅರುಣ್ ಕುಮಾರ್ ಅವರು ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ವಕೀಲರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ಮಂಗಳವಾರ. ನಿಕಟಪೂರ್ವ ಸರ್ಕಾರಿ ವಕೀಲರಾಗಿದ್ದ ಎಸ್.ಗುರುಸ್ವಾಮಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಚಾಮರಾಜನಗರ: ಜಿಲ್ಲಾ ಸರ್ಕಾರಿ ವಕೀಲರಾಗಿ ಆರ್. ಅರುಣ್ ಕುಮಾರ್ ಅವರು ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ವಕೀಲರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ಮಂಗಳವಾರ. ನಿಕಟಪೂರ್ವ ಸರ್ಕಾರಿ ವಕೀಲರಾಗಿದ್ದ ಎಸ್.ಗುರುಸ್ವಾಮಿ ಅವರಿಂದ ಅಧಿಕಾರ ಸ್ವೀಕರಿಸಿದರು.