ಚಾಮರಾಜನಗರ ಜಿಲ್ಲಾ ನೂತನ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಸಿ.ಎನ್.ರೇಣುಕಾ ದೇವಿ ಅವರನ್ನು ಎಂಎಸ್ಐಎಲ್ ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಎಸ್.ಎಂ.ರವೀಂದ್ರ ಅಭಿನಂದಿಸಿ ಶುಭಕೋರಿದರು
ಚಾಮರಾಜನಗರ ಜಿಲ್ಲಾ ನೂತನ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಸಿ.ಎನ್.ರೇಣುಕಾ ದೇವಿ ಅವರನ್ನು ಎಂಎಸ್ಐಎಲ್ ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಎಸ್.ಎಂ.ರವೀಂದ್ರ ಅಭಿನಂದಿಸಿ ಶುಭಕೋರಿದರು