ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ

ಚಾಮರಾಜನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಪರಿಹಾರ ನಿಗಮ ಅಧ್ಯಕ್ಷರಾದ ಶ್ರೀ ರಾಮಚಂದ್ರ ರವರು OBC ರಾಷ್ಟ್ರೀಯ ಕಾರ್ಯಕಾರಣಿ ಸದ್ಯಸರಾದ ಶ್ರೀ ನೂರೊಂದಶೆಟ್ಟಿ ರವರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಎಂ ಹೊನ್ನೂರು ಮಾಜಿ ಜಿಲ್ಲಾ ಅಧ್ಯಕ್ಷರಾದ ಆರ್ ಸುಂದರ ರವರು ಮಾಜಿ ಚೂಡ ಅಧ್ಯಕ್ಷರಾದ ಶ್ರೀ ಕುಲಗಾಣ ಶಾಂತಮೂರ್ತಿ ರವರು ಜಿಲ್ಲಾ ಕಾರ್ಯದರ್ಶಿ ನಟರಾಜ್ ರವರು ಮಂಡಲ ಅಧ್ಯಕ್ಷರಾದ ಶಿವರಾಜ್ ರವರು ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀ ಕುಮಾರಿ ಕಮಲಮ್ಮ್ ರವರು ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ ರವರು, ಎಪಿಎಂಸಿ ಮಾಜಿ ಅಧ್ಯಕ್ಷರು ಶ್ರೀ ಮನೋಜ್ ಪಾಟೀಲ್ ರವರು ಜಿಲ್ಲಾ ಕಾರ್ಯಲಯ ಕಾರ್ಯದರ್ಶಿ ರಾಜು ನಾಗರಾಜು ರವರು st ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಚಂದ್ರು ರವರು ಮಂಡಲ ಪ್ರಧಾನ ಕಾರ್ಯದರ್ಶಿ ಕುಶಣ್ಣ ಶ್ರೀ ರಂಗಸ್ವಾಮಿ ರವರು ಶ್ರೀ ವೇಣು ಗೋಪಾಲ ರವರು ಶ್ರೀ ರಾಜೇಂದ್ರ ರವರುಶ್ರೀ ಬಾಲ್ವೀರ್ ಸಿಂಗ್ ರವರು ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು

Leave a Reply

Your email address will not be published. Required fields are marked *