ಶಾಸಕರಿಂದ ಗಣಪತಿಗೆ ವಿಶೇಷ ಪೂಜೆ

ಚಾಮರಾಜನಗರ: ಚಾಮರಾಜನಗರ ಪಟ್ಟಣದ ಉಪ್ಪಾರ ಬಡಾವಣೆಯಲ್ಲಿರುವ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಮುಂದೆ ಯುವ ಸಾಮ್ರಾಜ್ಯ ಗಣಪತಿ ಮಂಡಳಿ ವತಿಯಿಂದ ಗಣಪತಿ ಪ್ರತಿμÁ್ಠಪನೆ ಮಾಡಲಾಗಿತ್ತು. ಇಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ವಿದ್ಯಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯಜಮಾನರಾದ ನಾಗಶೆಟ್ಟಿ, ಮಸಣಶೆಟ್ಟಿ, ಚೆನ್ನಿಗಶೆಟ್ಟಿ, ಸುವರ್ಣ ಕನ್ನಡ ರಕ್ಷಣಾ ವೇದಿಕೆ ಟೌನ್ ಅಧ್ಯಕ್ಷ ಆನಂದ್, ವೆಂಕಿ, ನಟ, ಕೆ.ಟಿ.ಮಹೇಶ್, ಕಿಟ್ಟಿ ಹಾಗೂ ಇತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *