ಸತೀಶ್ ಜಾರಕಿಹೋಳಿಗೆ ಆತ್ಮೀಯ ಸ್ವಾಗತ

ಚಾಮರಾಜನಗರ: ಚಾಮರಾಜನಗರಕ್ಕೆ ಭಾನುವಾರ ಆಗಮಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ಜಾರಕಿಹೂಳಿ ಅವರನ್ನು ಜಿಲ್ಲಾ ಕಾಂಗ್ರೆಸ್, ಪಕ್ಷದ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿ ಕೂಂಡರು.

ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಪಿ.ಮರಿಸ್ವಾಮಿ. ಜಿ.ಪಂ ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ್, ರಮೇಶ್, ಸಂತೇಮರಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ಚಂದ್ರು, ರಾಜ್ಯ ಎಸ್ಟಿ ವಿಭಾಗದ ಪ್ರಧಾನ ಕಾರ್ಯದರ್ಶಿ ಶ್ರೀವಾಸ್‌ನಾಯಕ್, ಮಾಜಿ ಜಿ.ಪಂ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ನಾರಾಯಣ್ ನಾಯಕ್, ಅಮಚವಾಡಿ ಲಿಂಗರಾಜು, ಸೋಮೇಶ್, ನಾಗೇಂದ್ರ, ಎಚ್.ಎಂ.ಶಿವಣ್ಣ, ತಾ.ಪಂ. ಮಾಜಿ ಸದಸ್ಯ ಕಾಗಲವಾಡಿ ಶಿವಸ್ವಾಮಿ, ಕಮರವಾಡಿ ರೇವಣ್ಣ, ರಾಮಸಮುದ್ರ ಶಿವಕುಮಾರ್, ಚಂದ್ರು, ಶಿವು ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *